ಸಿಂಗಾಪುರ: ಬ್ಯಾಂಕ್ ಖಾತೆಯೇ ಹೊಂದಿಲ್ಲದ ಕೋಟ್ಯಂತರ ಜನರನ್ನು ಬ್ಯಾಂಕಿಂಗ್ ಜಾಲಕ್ಕೆ ಸೇರ್ಪಡೆಗೊಳಿಸಲು ‘ಜನಧನ’ ಅನುಷ್ಠಾನಗೊಳಿಸಿ ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಅಂತಹುದೇ ವಿಶ್ವವ್ಯಾಪಿಗೆ ಯೋಜನೆಗೆ ಬುಧವಾರ ಚಾಲನೆ ನೀಡಲಿದ್ದಾರೆ. ಬ್ಯಾಂಕ್ಗಳಿಂದ ದೂರವೇ ಉಳಿದಿರುವ ಭಾರತ ಸೇರಿದಂತೆ 23 ದೇಶಗಳ 200 ಕೋಟಿ ಜನರನ್ನು ಬ್ಯಾಂಕಿಂಗ್ ವಲಯದ ವ್ಯಾಪ್ತಿಗೆ ತರುವ ತಂತ್ರಜ್ಞಾನ ಆಧರಿತ ಯೋಜನೆಯನ್ನು ಸಿಂಗಾಪುರದಲ್ಲಿ ಉದ್ಘಾಟಿಸಲಿದ್ದಾರೆ. ಬರೋಬ್ಬರಿ 30 ಸಾವಿರ ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬುಧವಾರ ಹಾಗೂ ಗುರುವಾರ ಸಿಂಗಾಪುರ ಪ್ರವಾಸ ಕೈಗೊಳ್ಳುತ್ತಿರುವ ಮೋದಿ ಅವರು, […]
↧