Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4919

ಕುಂದಾಪುರ ಮೂಲದ ದಂಪತಿಗೆ ಜರ್ಮನಿಯಲ್ಲಿ ಚೂರಿಯಿರಿತ: ಪತಿ ಸಾವು, ಪತ್ನಿ ಗಂಭೀರ; ಸ್ಮಿತಾ ಮನೆಯಲ್ಲಿ ನೀರವ ಮೌನ

$
0
0
ಕುಂದಾಪುರ: ಜರ್ಮನಿಯ ಮ್ಯೂನಿಚ್‌ನಲ್ಲಿ ನೆಲೆಸಿರುವ ಉಡುಪಿ ಜಿಲ್ಲೆ ಕುಂದಾಪುರ ಮೂಲದ ಬಿ.ವಿ.ಪ್ರಶಾಂತ (51) ಹಾಗೂ ಸ್ಮೀತಾ (40)  ದಂಪತಿಗಳ ಮೇಲೆ ಮಾ.29ರಂದು ಆಗಂತುಕನೊಬ್ಬ ಚೂರಿಯಿಂದ ಇರಿದ ಪರಿಣಾಮ ಪ್ರಶಾಂತ ಮೃತಪಟ್ಟು  ಪತ್ನಿ ಸ್ಮೀತಾ ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಪ್ರಶಾಂತ ಅವರ ತಂದೆ ದಿ.ಬಿ.ಎನ್‌.ವೆಂಕಟರಮಣ ಹಾಗೂ ತಾಯಿ ವಿನಯ ಮೂಲತ: ಶಿವಮೊಗ್ಗ ಜಿಲ್ಲೆಯ ಹೊಸನಗರದವರು. ವ್ಯವಹಾರ ಹಾಗೂ ಕೃಷಿ ಕಾರ್ಯಗಳಿಗಾಗಿ ಅವರು ಕುಟುಂಬ ಸಹಿತರಾಗಿ ಸಾಗರದಲ್ಲಿ ನೆಲೆಸಿದ್ದರು. ವೆಂಕಟರಮಣ ಅವರ ಪೂರ್ವಿಕರು ಕುಂದಾಪುರ ಸಮೀಪದ ಬಸ್ರೂರಿನವರಾಗಿದ್ದರಿಂದ ಕುಟುಂಬ […]

Viewing all articles
Browse latest Browse all 4919

Trending Articles



<script src="https://jsc.adskeeper.com/r/s/rssing.com.1596347.js" async> </script>