ಸೌದಿ ರಾಜಕುಮಾರನಿಗೆ ಪಾಕಿಸ್ತಾನ ಚಿನ್ನದ ಲೇಪನವಿರುವ ಬಂದೂಕನ್ನು ಕೊಟ್ಟಿದ್ಯಾಕೆ ?
ಸಾಮಾನ್ಯವಾಗಿ ನಮ್ಮಲ್ಲಿಗೆ ಯಾರಾದರೂ ಅತಿಥಿಗಳು ಬಂದಾಗ ಅವರ ಮನಸಿಗೆ ಸಂತೋಷವಾಗುವಂತಹ ಆತಿಥ್ಯ ನೀಡಿ ಸತ್ಕರಿಸುತ್ತೇವೆ. ಇದು ದೇಶದ ವಿಚಾರದಲ್ಲೂ ಹೊರತಾಗಿಲ್ಲ. ನಮ್ಮ ದೇಶಕ್ಕೆ ಬೇರೆ ದೇಶದಿಂದ ಗಣ್ಯರು ಬಂದಾಗ ಅವರಿಗೆ ನಮ್ಮ ದೇಶದ ವಿಶೇಷವಾದ...
View Articleಪಾಕ್ ನಿಂದ ಮುಂಬೈ ದಾಳಿಯ ಸೂತ್ರಧಾರ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಸಂಘಟನೆ...
ಇಸ್ಲಾಮಾಬಾದ್: 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಮತ್ತು ಅದರ ಅಂಗಸಂಸ್ಥೆಯಾದ ಫಲ್ಹಾ-ಇ-ಇನ್ಸಯಾತ್ ಫೌಂಡೇಷನ್ಅನ್ನು ಪಾಕಿಸ್ತಾನ ನಿಷೇಧ ಮಾಡಿದೆ. ಕಳೆದ ವಾರ ಉಗ್ರರು ಕಾಶ್ಮೀರದ ಪುಲ್ವಾಮ...
View Articleರಾಸಾಯನಿಕ ಗೋದಾಮಿನಲ್ಲಿ ಬೆಂಕಿ ಅನಾಹುತ; 69 ಮಂದಿ ಸಜೀವ ದಹನ
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 69 ಮಂದಿ ಸಜೀವ ದಹನವಾದ ದಾರುಣ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಢಾಕಾದ ಚೌಕ್ಬಜಾರ್ ಪ್ರದೇಶದ ಮಸೀದಿಯ ಹಿಂಭಾಗವಿರುವ ನಾಲ್ಕು ಅಂತಸ್ತಿನ ಹಾಜಿ ಶಾಹಿದ್ ಮ್ಯಾನ್ಶನ್...
View Articleಪುಲ್ವಾಮಾ ದಾಳಿಯಲ್ಲಿ JeM ಕೈವಾಡ: ಫರ್ವೇಜ್ ಮುಷರಫ್
ನವದಹೆಲಿ: ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ ಪಾತ್ರವನ್ನು ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಫರ್ವೇಜ್ ಮುಷರಫ್ ಒಪ್ಪಿಕೊಂಡಿದ್ದಾರೆ. 40 ಸಿಆರ್ಪಿಎಫ್ ಯೋಧರ ಸಾವಿಗೆ ಕಾರಣವಾದ ಆತ್ಮಾಹುತಿ ಉಗ್ರ ದಾಳಿಯನ್ನು...
View Articleಸಿಂಧೂ ನದಿ ನೀರು ಸಿಗದಿದ್ದರೆ ಏನೂ ತೊಂದರೆಯಿಲ್ಲ: ಭಾರತಕ್ಕೆ ಪಾಕ್ ಗುಟುರು!
ಇಸ್ಲಾಮಾಬಾದ್: ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಮರು ಪರಿಷ್ಕರಣೆ ಮಾಡುವುದಾಗಿ ಭಾರತ ಬೆದರಿಕೆಯೊಡ್ಡಿದೆ. 1960 ರ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಪರಿಷ್ಕರಿಸಿ, ಪಾಕ್ ಗೆ...
View Articleನಮ್ಮದು ಅಂತಿಂಥ ಸೇನೆಯಲ್ಲ… ಕೆಣಕಿದರೆ ಹುಷಾರ್’ – ಭಾರತಕ್ಕೆ ಪಾಕ್ ಸೇನೆ
ನವದೆಹಲಿ: ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ. ಇದೇ ವಿಚಾರ ಮುಂದಿಟ್ಟುಕೊಂಡು ಪಾಕಿಸ್ತಾನ ಮೇಲೆ ಸವಾರಿ ಮಾಡಲು ಬಂದರೆ ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ಪಾಕಿಸ್ತಾನವು ಭಾರತಕ್ಕೆ ಎಚ್ಚರಿಕೆ...
View Articleಟೊಮ್ಯಾಟೋಗೆ ಬಾಂಬ್ ನಿಂದ ಉತ್ತರಿಸ್ತೇವೆ: ಪಾಕ್ ಪತ್ರಕರ್ತ!
ಕರಾಚಿ: ಸೋಶಿಯಲ್ ಮಿಡಿಯಾಗಳಲ್ಲಿ ಪಾಕ್ ಪತ್ರಕರ್ತರೊಬ್ಬರ ವಿಡಿಯೋ ವೈರಲ್ ಆಗುತ್ತಿದ್ದು, ಇದರಲ್ಲಿ ದಾಳಿಯ ಬಳಿಕ ಭಾರತ ತೆಗೆದುಕೊಂಡ ಕ್ರಮಗಳಿಗೆ ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ನೋಡಬಹುದಾಗಿದೆ. ಭಾರತವು ಪಾಕ್ ಗೆ ರಫ್ತಾಗುತ್ತಿದ್ದ...
View Articleಗನ್ ತೋರಿಸಿ ಬಾಂಗ್ಲಾ ದೇಶದ ಬಿಮಾನ್ ವಿಮಾನ ಹೈಜಾಕ್ ಮಾಡಲು ಯತ್ನ!
ಢಾಕಾ: ಡಾಕಾ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಿಂದ ದುಬೈಗೆಸಂಚರಿಸುತ್ತಿದ್ದ ಬಿಮನ್ ಬಿಜಿ 147 ವಿಮಾನವನ್ನ ಹೈಜಾಕ್ ಮಾಡಲು ಖದೀಮರು ಯತ್ನಿಸಿದ್ದಾರೆ. ವಿಮಾನದಲ್ಲಿದ್ದ ಒಬ್ಬ ಗನ್ಮ್ಯಾನ್, ವಿಮಾನವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು...
View Articleಜೈಶ್-ಇ-ಮೊಹಮ್ಮದ್ ಕಚೇರಿ ವಶಕ್ಕೆ: ಒಂದೇ ದಿನದಲ್ಲಿ ಉಲ್ಟಾ ಹೊಡೆದ ಪಾಕ್
ಲಾಹೋರ್: 40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿರುವುದರ ಬಗ್ಗೆ ಪಾಕಿಸ್ತಾನ ಸಂಪೂರ್ಣ ಉಲ್ಟಾ ಹೊಡೆದಿದೆ....
View Articleಪಾಕ್ ಒಂದು ಅಣುಬಾಂಬ್ ಹಾಕಿದರೆ ಭಾರತ 20 ಹಾಕುತ್ತದೆ: ಮುಷರ್ರಫ್
ಅಬುಧಾಬಿ: ನಾವು ಒಂದೇ ಒಂದು ಅಣುಬಾಂಬ್ ಹಾಕಿದರೂ ಭಾರತದವರು 20 ಅಣುಬಾಂಬ್ ಹಾಕಿ ನಮ್ಮನ್ನು ಮುಗಿಸಿಬಿಡಬಹುದು ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜ| ಪರ್ವೇಜ್ ಮುಷರ್ರಫ್ ತಮ್ಮ ದೇಶಕ್ಕೇ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದ...
View Articleಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ಗೆ...
ಇಸ್ಲಾಮಾಬಾದ್: ಭಾರತೀಯ ವಾಯುಸೇನೆಯ ಬಲಿಷ್ಠ ಯುದ್ಧ ವಿಮಾ ಮಿರಾಜ್-2000 ನಡೆಸಿದ ಏರ್ ಸ್ಟ್ರೈಕ್ ಗೆ ಪಾಕಿಸ್ತಾನ ನಡುಗಿ ಹೋಗಿದೆ. ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ 3.30ರ ಸುಮಾರಿಗೆ ಪಾಕಿಸ್ತಾನ ಆಕ್ರಮಿತ...
View Articleಭಾರತ ನಡೆಸಿದ ಏರ್ ಸ್ಟ್ರೇಕ್ ನಲ್ಲಿ ಯಾವುದೇ ಸಾವು, ಹಾನಿ ಆಗಿಲ್ಲ : ಪಾಕ್ ಸೇನಾ ಡಿಜಿ...
ಇಸ್ಲಾಮಾಬಾದ್: ಭಾರತೀಯ ವಾಯುಪಡೆಯ ವಿಮಾನಗಳು ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯನ್ನು ದಾಟಿದ್ದು, ಪಾಕಿಸ್ತಾನ ಕೂಡಲೇ ಎಚ್ಚರಿಕೆ ನೀಡಿದೆ ಎಂದು ಪಾಕಿಸ್ತಾನ ಸೇನೆ ಹೇಳಿದೆ. ಅಲ್ಲದೆ ಭಾರತ ನಡೆಸಿದ ಏರ್ ಸ್ಟ್ರೇಕ್ ನಲ್ಲಿ ಯಾವುದೇ ಸಾವು, ಹಾನಿ...
View Articleಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಪಾಕ್ ಸೈನಿಕರಿಗೆ, ಜನರಿಗೆ ಸೂಚನೆ ನೀಡಿದ...
ಇಸ್ಲಾಮಾಬಾದ್: ಭಾರತೀಯ ವಾಯುಪಡೆಯ ವೈಮಾನಿಕ ದಾಳಿಯಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಆ ದೇಶದ ಸೈನಿಕರು ಹಾಗೂ ಜನರಿಗೆ ಸೂಚನೆ ನೀಡಿದ್ದಾರೆ. ಪ್ರಧಾನಿ...
View Articleಭಾರತದ ವಾಯುಸೇನೆಯ ಬಾಲ್ಕೋಟ್ ದಾಳಿಗೆ ಪ್ರತಿದಾಳಿಯ ಎಚ್ಚರಿಕೆ ನೀಡಿದ ಪಾಕಿಸ್ತಾನ!
ಇಸ್ಲಾಮಾಬಾದ್: ಬಾಲಕೋಟ್ನಲ್ಲಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಶಿಬಿರದ ಮೇಲೆ ಭಾರತ ವಾಯು ದಾಳಿಸಿದ 12 ಗಂಟೆಗಳ ನಂತರ ಪಾಕಿಸ್ತಾನದ ಮೇಜರ್ ಜನರಲ್ ಆಸೀಫ್ ಗಫೂರ್ ಇಸ್ಲಾಮಾಬಾದ್ನಲ್ಲಿ ಸುದ್ದಿಗೋಷ್ಠಿ ನಡೆಸಿ, ಭಾರತಕ್ಕೆ ಪ್ರತಿದಾಳಿಯ...
View Articleಭಾರತೀಯ ವಾಯುಸೇನೆಯ ನಡೆಸಿದ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನಿಯರು ಹೆಚ್ಚು ಗೂಗಲ್’ನಲ್ಲಿ...
ಇಸ್ಲಾಮಾಬಾದ್: ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪಾಕಿಸ್ತಾನ ಪತರುಗುಟ್ಟಿ ಹೋಗಿದೆ. ಅಲ್ಲದೆ ಪಾಕಿಸ್ತಾನದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು ಈ ಮಧ್ಯೆ ಪಾಕಿಸ್ತಾನಿಯರು ಮಾತ್ರ ಪಾಕಿಸ್ತಾನಕ್ಕಿಂತ ಹೆಚ್ಚು ಭಾರತೀಯ...
View Articleಭಾರತೀಯ ವಾಯುಸೇನೆಯ 2 ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ: ಪಾಕ್ ವಕ್ತಾರ ಮೇಜರ್ ಜನರಲ್...
ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬಂದಿದ್ದ ಭಾರತದ ವಾಯುಪಡೆಯ ಎರಡು ಯುದ್ಧ ವಿಮಾನಗಳನ್ನು ಪಾಕಿಸ್ತಾನದ ವಾಯುಸೇನೆ ಹೊಡೆದುರುಳಿಸಿದೆ ಎಂದು ಪಾಕಿಸ್ತಾನದ ಸೇನಾ ವಕ್ತಾರ ಮೇಜರ್ ಜನರಲ್ ಅಸಿಫ್ ಗಪೂರ್ ಟ್ವೀಟ್ ಮಾಡಿದ್ದಾರೆ. ಒಂದು...
View Articleಭಾರತೀಯ ಪೈಲಟ್ ಬಂಧನದ ವಿಡಿಯೋ ಬಿಡುಗಡೆ ಮಾಡಿದ ಪಾಕ್ ! ನಿಜವೋ-ಸುಳ್ಳೋ …?
ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ...
View Articleಮಾತುಕತೆಗೆ ಮುಂದಾಗುವುದು ಒಳಿತು: ಇಮ್ರಾನ್ ಖಾನ್ ಮನವಿ
ನವದೆಹಲಿ: ಕಾಶ್ಮೀರದ ಗಡಿಭಾಗದಲ್ಲಿ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧದಂತಹ ಪರಿಸ್ಥಿತಿ ನಿರ್ಮಾಣಗೊಂಡಿರುವಂತೆಯೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶಾಂತಿ ಮಾತುಕತೆಗೆ ಆಸಕ್ತಿ ತೋರಿದ್ದಾರೆ. ಯುದ್ಧದಿಂದ ಏನೂ ಸಾಧಿಸಲಾಗುವುದಿಲ್ಲ....
View Articleಇಬ್ಬರಲ್ಲ, ಒಬ್ಬ ಐಎಎಫ್ ಪೈಲಟ್ ಮಾತ್ರ ನಮ್ಮ ವಶದಲ್ಲಿದ್ದಾರೆ: ಉಲ್ಟಾ ಹೊಡೆದ ಪಾಕ್
ಇಸ್ಲಾಮಾಬಾದ್: ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇಬ್ಬರು ಪೈಲಟ್ಗಳು ನಮ್ಮ ವಶದಲ್ಲಿದ್ದಾರೆ ಎಂದಿದ್ದ ಪಾಕಿಸ್ತಾನ ಈಗ ಉಲ್ಟಾ ಹೊಡೆದಿದ್ದು, ಇಬ್ಬರಲ್ಲ, ಒಬ್ಬರು ಐಎಎಫ್ ಪೈಲಟ್ ಮಾತ್ರ ನಮ್ಮ ವಶದಲ್ಲಿದ್ದಾರೆ...
View Articleಯುದ್ಧ ಆರಂಭವಾದರೆ ಅದರ ನಿಯಂತ್ರಣ ನನ್ನ ಅಥವಾ ಮೋದಿ ಕೈಯಲ್ಲಿ ಇಲ್ಲ: ಇಮ್ರಾನ್ ಖಾನ್
ಇಸ್ಲಾಮಾಬಾದ್: ಒಂದು ವೇಳೆ ಯುದ್ಧ ಆರಂಭವಾದರೆ ಅದು ಹೇಗೆ ಅಂತ್ಯವಾಗುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಅದರ ನಿಯಂತ್ರಣ ನನ್ನ ಕೈಯಲ್ಲೂ ಇರುವುದಿಲ್ಲ ಮತ್ತು ಮೋದಿ ಕೈಯಲ್ಲೂ ಇರುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್...
View Article