ಭಾರತ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿದ್ರೆ ಹುಷಾರ್: ಪಾಕ್ಗೆ ಅಮೆರಿಕ ವಾರ್ನಿಂಗ್!
ವಾಷಿಂಗ್ಟನ್: ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳ ಮೇಲೆ ಏರ್ ಸ್ಟ್ರೈಕ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ಹುಷಾರ್ ಎಂದು ಅಮೆರಿಕ...
View Articleಭಾರತ –ಪಾಕಿಸ್ತಾನಕ್ಕೆ ಒಬ್ಬನೇ ಶತ್ರು; ಅದರ ವಿರುದ್ಧ ಹೋರಾಡೋಣ: ಕ್ರಿಕೆಟಿಗ ವಾಸಿಂ ಅಕ್ರಂ
ಇಸ್ಲಾಮಾಬಾದ್: ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ನಿಂದ ನಿಂದಾಗಿ ಪಾಕಿಸ್ತಾನ ಮತ್ತು ಭಾರತ ನಡುವೆ ಯುದ್ಧ ಭೀತಿ ಶುರುವಾಗಿದ್ದು ಈ ನಡುವೆ ಪಾಕ್ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಭಾರತ ಮತ್ತು ಪಾಕಿಸ್ತಾನಕ್ಕೆ ಒಬ್ಬನೇ ಶತ್ರು ಎಂದು ಹೇಳಿದ್ದಾರೆ....
View Articleವಿಶ್ವಸಂಸ್ಥೆಯಲ್ಲಿ ಮಸೂದ್ ಅಜರ್’ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಅಮೆರಿಕ,...
ಯುನೈಟೆಡ್ ನೇಷನ್ಸ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೆಎಂ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಅಮೆರಿಕ, ಯುಕೆ ಮತ್ತು ಫ್ರಾನ್ಸ್ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಒತ್ತಾಯಿಸಿದೆ. 15 ರಾಷ್ಟ್ರಗಳ ಭದ್ರತಾ...
View Articleಶಾಂತಿಯ ಸಂಕೇತವಾಗಿ ಅಭಿನಂದನ್ ನಾಳೆ ಬಿಡುಗಡೆ’: ಪಾಕ್ ಜಂಟಿ ಸಂಸತ್ ಅಧಿವೇಶನದಲ್ಲಿ...
ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇಂದು ಜಂಟಿ ಸಂಸತ್ ಅಧಿವೇಶನದಲ್ಲಿ ಹೇಳಿದ್ದಾರೆ. ಎರಡು ದೇಶಗಳ ನಡುವೆ ಶಾಂತಿ...
View Articleಭಾರತ –ಪಾಕ್’ನಿಂದ ಶೀಘ್ರವೇ ಶುಭ ಸುದ್ದಿ ಸಿಗಲಿದೆ:ಡೊನಾಲ್ಡ್ ಟ್ರಂಪ್
ಹನಾಯ್: ಭಾರತ – ಪಾಕಿಸ್ತಾನ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದ್ದು, ಉಭಯ ದೇಶಗಳ ನಡುವಿನ ಬಿಕ್ಕಟ್ಟು ಶಮನಕ್ಕೆ ಮಧ್ಯವರ್ತಿಯಾಗಲು ಮುಂದಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಶೀಘ್ರದಲ್ಲೇ ಸಿಹಿ ಸುದ್ದಿಯೊಂದನ್ನು...
View Articleಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಭಾರತದೊಂದಿಗೆ ಮಾತುಕತೆಗೆ ಸಿದ್ಧ ; ಇಮ್ರಾನ್...
ಇಸ್ಲಾಮಾಬಾದ್ : ಪಾಕಿಸ್ತಾನ ಭಾರತದ ಮೇಲೆ ನಡೆಸಿರುವ ದಾಳಿಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮತ್ತೊಮ್ಮೆ ಪ್ರಧಾನಿ ಇಮ್ರಾನ್ ಖಾನ್ ಸಂಧಾನದ ಕುರಿತು ಮಾತನಾಡಿದ್ದಾರೆ. ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಜೊತೆ...
View ArticleSamsungನಿಂದ 3 ಹೊಸ ಸ್ಮಾರ್ಟ್ಫೋನ್ ಬಿಡುಗಡೆ; ಏನು ವಿಶೇಷ? ಬೆಲೆ ಎಷ್ಟು?
Samsungನ ಬಹುನಿರೀಕ್ಷಿತ Galaxy A50, Galaxy A30, ಮತ್ತು Galaxy A10 ಮೊಬೈಲ್ ಫೋನ್ಗಳು ಭಾರತೀಯ ಮಾರುಕಟ್ಟೆಗೆ ಪದಾರ್ಪಣೆ ಮಾಡಿವೆ. ಸ್ಯಾಮ್ಸಂಗ್ ಕಂಪನಿಯು Galaxy A ಎಂಬ ಹೊಸ ಶ್ರೇಣಿಯನ್ನು ಪರಿಚಯಿಸಿದ್ದು, ಸೂಪರ್ AMOLED ಪರದೆಯನ್ನು...
View Articleಪಾಕ್-ಭಾರತ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆ ಸ್ಥಗಿತ
ಲಾಹೋರ್: ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಪಾಕ್ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ ಎಂದು ಮಾಧ್ಯಮ ವರದಿಯೊಂದು ಗುರುವಾರ ಹೇಳಿದೆ. ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಳಿಕ ಎರಡೂ ರಾಷ್ಟ್ರಗಳ ದ್ವಿಪಕ್ಷೀಯ...
View Articleಭಾರತದ ಮಿರಾಜ್-2000 Vs ಪಾಕಿಸ್ತಾನದ F-16: ವೈಶಿಷ್ಟ್ಯಗಳು ಮತ್ತು ವಿಶೇಷಣಗಳು
ಧೈರ್ಯಶಾಲಿ ಕಾರ್ಯಾಚರಣೆಯಲ್ಲಿ, 12 ಭಾರತೀಯ ಏರ್ ಫೋರ್ಸ್ ಮಿರಾಜ್ -2000 ಫೈಟರ್ ಜೆಟ್ಗಳು LoC ಅನ್ನು ದಾಟಿ ಪಾಕಿಸ್ತಾನದ ಬಾಲಾಕೋಟ್ನಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದನಾ ಶಿಬಿರದ ಮೇಲೆ 1,000 ಕೆಜಿ ಲೇಸರ್-ನಿರ್ದೇಶಿತ ಬಾಂಬ್ ದಾಳಿ ನಡೆಸಿವೆ....
View Articleಟಿಪ್ಪು ಪಾಕ್ ನೆಲದ ಹೀರೋ: ಇಮ್ರಾನ್ ಖಾನ್ !
ನವದೆಹಲಿ: ಭಾರತೀಯ ಯೋಧ ಅಭಿನಂದನ್ ಅವರ ಬಿಡುಗಡೆ ನಿರ್ಧಾರವನ್ನು ಸಂಸತ್ತಿನಲ್ಲಿ ಪ್ರಕಟಿಸಿದ ಪಾಕ್ ಪ್ರಧಾನಿ ಇಮ್ರಾನ್ಖಾನ್, ಇದೇ ವೇಳೆ ಮೈಸೂರು ಹುಲಿ ಟಿಪ್ಪು ಸುಲ್ತಾನನ್ನು ‘ನಮ್ಮ ನೆಲದ ಹೀರೋ’ ಎಂದು ಬಣ್ಣಿಸಿದ್ದಾರೆ. ಇತ್ತ ಕರ್ನಾಟಕದಲ್ಲಿ...
View Articleಭಾರತ ‘ನೈಸರ್ಗಿಕ ಭಯೋತ್ಪಾದನೆ’ಎಸಗಿದೆ ಎಂದು ವಿಶ್ವಸಂಸ್ಥೆಯಲ್ಲಿ ದೂರು ನೀಡಿದ ಪಾಕ್!
ಭಾರತ ಪಾಕ್ ಮೇಲೆ ಬಾಂಬ್ ಹಾಕುವ ಮೂಲಕ ಮರ-ಗಿಡ ಹಾಗೂ ಪ್ರಾಣಿಗಳನ್ನು ಜೀವಕ್ಕೆ ಸಂಚಕಾರ ತಂದಿದೆ. ಈ ಮೂಲಕ ಭಾರತ ಪಾಕ್ ಮೇಲೆ ‘ನೈಸರ್ಗಿಕ ಭಯೋತ್ಪಾದನೆ’ ಎಸಗಿದೆ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಹವಾಮಾನ ಬದಲಾವಣೆ ಸಲಹೆಗಾರ ಮಲ್ಲಿಕ್ ಅಮಿನ್...
View Articleಅಭಿನಂದನ್ ಬಿಡುಗಡೆ ಬಳಿಕ ಭಾರತ ಮತ್ತೆ ದಾಳಿ ನಡೆಸಿದ್ರೆ ನಮ್ಮ ಗತಿ ಏನು: ಪಾಕ್ ಸಚಿವ ಅಳಲು
ಇಸ್ಲಾಮಾಬಾದ್: ಭಾರತದ ವಾಯುಸೇನೆ ಪೈಲಟ್ ಅಭಿನಂದನ್ ವರ್ತಮಾನ್ ಅವರನ್ನು ಪಾಕಿಸ್ತಾನ ಬಿಡುಗಡೆಗೊಳಿಸಿದೆ. ಆದರೆ ಪಾಕಿಸ್ತಾನ ಸಚಿವ ಶೇಖ್ ರಶೀದ್ ಅಹಮ್ಮದ್ ಮಾತ್ರ ಅಭಿನಂದನ್ ಅವರನ್ನು ಭಾರತಕ್ಕೆ ಮರಳಿಸುವುದು ಸರಿಯಲ್ಲ ಎಂದು ತಮ್ಮ ಅಸಮಾಧಾನ...
View Articleವಿಶ್ವಸಂಸ್ಥೆ ಭದ್ರತಾ ಮಂಡಳಿ ಕಪ್ಪು ಪಟ್ಟಿಗೆ ಸೇರಿಸಿದ ಬಿನ್ ಲಾಡೆನ್ ಪುತ್ರ
ಯುನೈಟೆಡ್ ನೇಷನ್ಸ್: ಅಲ್ ಖೈದಾ ಮಾಜಿ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಪ್ಪು ಪಟ್ಟಿಗೆ ಸೇರಿಸಿದೆ. ಹಮ್ಜಾ ಅಲ್ ಖೈದಾ ಉಗ್ರ ಸಂಘಟನೆಯ ಈಗಿನ ಮುಖ್ಯಸ್ಥ ಐಮಾನ್ ಅಲ್ ಜವಾಹರಿ ಅವರ...
View Articleಭಾರತದ ವಾಯುದಾಳಿಯಲ್ಲಿ ಸತ್ತ ಉಗ್ರರೆಷ್ಟು? ಪ್ರತ್ಯಕ್ಷದರ್ಶಿಗಳು ಹೇಳುವುದೇನು?
ಪಾಕಿಸ್ತಾನದ ಬಾಲ್ಕೋಟ್ನಲ್ಲಿ ಫೆಬ್ರವರಿ 26ರಂದು ಭಾರತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಶಿಬಿರವನ್ನು ಗುರಿಯನ್ನಾಗಿಸಿಕೊಂಡು ವಾಯು ದಾಳಿ ನಡೆಸಿದ ಸ್ಥಳದಲ್ಲಿ 35 ಮೃತದೇಹಗಳನ್ನು ನೋಡಿದ್ದಾಗಿ ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ....
View Articleಪುಲ್ವಾಮಾ ದಾಳಿಗೆ ಉಗ್ರ ಸಂಘಟನೆ ಹೊಣೆಯಲ್ಲ: ಮತ್ತೆ JeM ಸಮರ್ಥಿಸಿಕೊಂಡ ಪಾಕ್
ನವದೆಹಲಿ: ಪಾಕಿಸ್ತಾನ ವಿದೇಶಾಂಗ ಸಚಿವ ಶಾಹ್ ಮಹಮ್ಮದ್ ಖುರೇಷಿ ಮತ್ತೊಮ್ಮೆ ಜೈಶ್-ಎ- ಮೊಹಮದ್ ಅನ್ನು ಸಮರ್ಥಿಸಿಕೊಂಡಿದ್ದು, ಪುಲ್ವಾಮ ದಾಳಿಗೆ ಭಯೋತ್ಪಾದಕ ಸಂಘಟನೆ ಹೊಣೆಯಲ್ಲ ಎಂದು ಹ್ಲಿದ್ದಾರೆ. ಫೆಬ್ರವರಿ 14ರಂದು 40 ಯೋಧರ ಸಾವಿಗೆ ಕಾರಣವಾದ...
View Articleದ್ವೀಪವೊಂದರಲ್ಲಿ ಒಬ್ಬಂಟಿಯಾಗಿ ಬದುಕುತ್ತಿರುವ ಈ 81 ವರ್ಷದ ಅಜ್ಜಿಯನ್ನೊಮ್ಮೆ ನೋಡಿ…
ಎಷ್ಟೋ ಜನರಿಗೆ ದೂರದ ಕಾಡಿನಲ್ಲೋ, ಸಮುದ್ರತೀರದಲ್ಲೋ ಜೀವನವನ್ನು ಕಳೆಯುವ ಆಸೆಯಿರುತ್ತದೆ. ದಕ್ಷಿಣ ಕೊರಿಯಾ ಹಾಗೂ ಜಪಾನ್ ಮಧ್ಯದ ವಿವಾದಾತ್ಮಕ ದ್ವೀಪ ಡೊಕ್ಡೊದಲ್ಲಿ 81 ವರ್ಷದ ಕಿಮ್ ಸಿನ್ಯೊಲ್ ಎನ್ನುವ ವೃದ್ಧೆ ಒಬ್ಬರೇ...
View Articleಪುಲ್ವಾಮಾ ದಾಳಿಯಲ್ಲಿ ಹುತಾತ್ಮ ಯೋಧರ ಕುಟುಂಬಸ್ಥರಿಗೆ ನೆರವಾಗಲು ಫೇಸ್ಬುಕ್ನಲ್ಲಿ 7 ಕೋಟಿ...
ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಯೋಧರ ಕುಟುಂಬಸ್ಥರಿಗೆ ನೆರವಾಗಲು ಅಮೆರಿಕದಲ್ಲಿ ನೆಲೆಸಿರುವ ಗುಜರಾತ್ನ ಯುವಕನೊಬ್ಬ ಫೇಸ್ಬುಕ್ ಮೂಲಕ ಅಂದಾಜು 7 ಕೋಟಿ ರೂ....
View Articleಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಸಾವು !
ರಾವಲ್ಪಿಂಡಿ: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಮೃತಪಟ್ಟಿದ್ದಾನೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ. ಒಂದು ವೇಳೆ ಇದು ನಿಜವೇ ಆಗಿದ್ದರೆ ಭಾರತದ ಮಟ್ಟಿಗೆ ಇದು ಶುಭ ಸುದ್ಧಿಯಾಗಲಿದೆ. ಮೂತ್ರ ಪಿಂಡ ತೀವ್ರ...
View Articleಮಸೂದ್ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸಲು ಪಾಕ್ ಒಪ್ಪಿಗೆ!
ಇಸ್ಲಾಮಾಬಾದ್: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್ ನೆಲದಲ್ಲಿ ನಡೆಸಿದ ಏರ್ ಸ್ಟ್ರೈಕ್ ನಂತರ ಜಾಗತಿಕ ಮಟ್ಟದಲ್ಲಿ ಏಕಾಂಗಿಯಾಗಿರುವ ಪಾಕಿಸ್ತಾನ ಈಗ ತನ್ನ ಮಾನ ಉಳಿಸಿಕೊಳ್ಳಲು ಉಗ್ರ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ ಎಂದು...
View Articleಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿದವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಿ,...
ಇಸ್ಲಾಮಾಬಾದ್: ಕಾಶ್ಮೀರಿಗಳ ಭಾವನೆಗೆ ತಕ್ಕಂತೆ ಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿದವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ವಾಯುದಾಳಿ ವೇಳೆ ಪಾಕಿಸ್ತಾನದ ಎಫ್-16...
View Article